ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ಉನ್ನತೀಕರಣ ಯೋಜನೆ(ಪಿಎಂಎಫ್ಎಂಇ) ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನ
ಸಂದರ್ಭ: ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣ ಉದ್ದಿಮೆ ಉನ್ನತೀಕರಣ ಯೋಜನೆ (ಪಿಎಂಎಫ್ಎಂಇ) ಅನುಷ್ಠಾನದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಸಾಲ ವಿತರಣೆಯಲ್ಲಿ ಕರ್ನಾಟಕದ ಜೊತೆಗೆ ತಮಿಳುನಾಡು ಕೂಡ ಮೊದಲ
‘ಪಿನಾಕಿನಿ: ನ್ಯಾಯಮಂಡಳಿ ಸ್ಥಾಪಿಸಿ’
ಸಂದರ್ಭ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ದಲೈಲಾಮಾಗೆ ಗ್ರಾಮಿ ಪ್ರಶಸ್ತಿ
ಸಂದರ್ಭ: ಟಿಬೆಟ್ನ ಬೌದ್ಧರ ಅಧ್ಯಾತ್ಮಿಕ ಗುರು ದಲೈ ಲಾಮಾ ಅವರು ‘ಗ್ರಾಮಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.
25 ವರ್ಷದಲ್ಲಿ ರೈತರಿಗೆ ₹111 ಲಕ್ಷ ಕೋಟಿ ನಷ್ಟ: ಕೃಷಿ ಸುಧಾರಣಾ ಸಮಿತಿ ಅಧ್ಯಕ್ಷ ದೇವಿಂದರ್ ಶರ್ಮಾ
ಸಂದರ್ಭ: ಅಧ್ಯಯನದ ಪ್ರಕಾರ 25 ವರ್ಷದಲ್ಲಿ (2000-2025ರ ಅವಧಿ) ದೇಶದ ರೈತರಿಗೆ ₹111 ಲಕ್ಷ ಕೋಟಿ ನಷ್ಟವಾಗಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಕೃಷಿ ಬಿಕ್ಕಟ್ಟಿನಿಂದ ರೈತರು ಆತ್ಮಹತ್ಯೆ
Denotified tribes seek constitutional recognition, separate Census entry
Context: Denotified tribes, nomadic tribes, semi-nomadic tribes seek ‘separate column’ in 2027 caste census, claiming they have been politically misclassified
Manipur President’s Rule ends; Khemchand new CM
Context: Will prioritise peace, says the Chief Minister; BJP’s Kuki-Zo member Nemcha Kipgen and Losii Dikho of the Naga People’s
